ಶ್ರೀ ಅರಬಿಂದೋ ವಿಧ್ಯಾ ಮಂದಿರ ಹಾಗೂ ಕಲಾಭಾರತಿ ಅಕಾಡೆಮಿಯು ಗಣೇಶ ಚತುರ್ಥಿ ಅಂಗವಾಗಿ ಕಾಲೇಜಿನ ಆಡಿಟೋರಿಯಮ್ ನಲ್ಲಿ ಏರ್ಪಡಿಸಿರುವ ಮೂರು ದಿನಗಳ ಸಂಗೀತ ಕಾರ್ಯಕ್ರಮದಲ್ಲಿ ಶುಕ್ರವಾರ (02-09-2022) ಸಂಜೆ 5.30ಕ್ಕೆ ನಿವೃತ್ತ ಐ.ಎ.ಎಸ್ ಅಧಿಕಾರಿ ಹಾಗೂ ಹಿಂದೂಸ್ಥಾನಿ ಸಂಗೀತಗಾರರಾದ ಡಾ.ಮುದ್ದುಮೋಹನ್ ರವರು ಹಿಂದೂಸ್ಥಾನಿ ಗಾಯನ ಪ್ರಸ್ತುತಿಪಡಿಸಲಿದ್ದಾರೆ.
